ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm