ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm