ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm