ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm