ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm