ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm