ಬ್ರೇಕಿಂಗ್ ನ್ಯೂಸ್
30-11-23 09:02 pm HK News Desk ದೇಶ - ವಿದೇಶ
ನವದೆಹಲಿ, ನ.30: ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸಿದೆ. ಇದರಂತೆ, 2,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ ಅಥವಾ ಯುಪಿಐ ಮೂಲಕ ಅಪರಿಚಿತ ವ್ಯಕ್ತಿಗೆ ಪಾವತಿಸಬೇಕಿದ್ದರೆ 4 ಗಂಟೆ ವಿಳಂಬವಾಗಲಿದೆ.
ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದು ಎನ್ನುವುದು ತಜ್ಞರ ಲೆಕ್ಕಾಚಾರ. ಯುಪಿಐ ಜೊತೆಗೆ ಐಎಂಪಿಎಸ್, ಆರ್ಟಿಜಿಎಸ್ ಪಾವತಿಗಳಿಗೂ ಇದು ಅನ್ವಯವಾಗಲಿದೆ. ಹೊಸ ವ್ತಕ್ತಿಗಳಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಆದರೆ ಈ ಹೊಸ ನೀತಿಯನ್ನು ಇನ್ನೂ ಜಾರಿಗೆ ತಂದಿಲ್ಲ. ವಿಳಂಬ ನೀತಿ ಅನುಸರಿಸಿದರೆ ಆನ್ಲೈನ್ ವಂಚನೆ ತಡೆಗಟ್ಟಲು ಸಾಧ್ಯವೇ ಎನ್ನುವ ಚಿಂತನೆ ಪರಿಶೀಲನೆಯಲ್ಲಿದೆ.
ಹೊಸ ನೀತಿ ಪ್ರಕಾರ, ಹೊಸ ವ್ಯಕ್ತಿಯೊಂದಿಗೆ ಹಣ ಪಾವತಿಗೆ ಮಾತ್ರ ಕಷ್ಟವಾಗಲಿದೆ. ಯುಪಿಐ ಬಳಕೆದಾರ ಮತ್ತೊಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆಯೂ ಹಣದ ವ್ಯವಹಾರ ನಡೆಸಿದ್ದರೆ, ಅಂಥವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು. ಆದರೆ ವ್ಯಾಪಾರ ಸಂಸ್ಥೆ ಇನ್ನಿತರ ಪ್ರದೇಶಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್ ಇಂಡಿಯಾದ ಕಲ್ಪನೆಗೆ ಇದರಿಂದ ಹೊಡೆತ ಬೀಳಲಿದೆ. ವ್ಯಾಪಾರಿಗಳು, ಮಾಲ್ ರೀತಿಯ ಕಂಪನಿಗಳು, ಡಿಜಿಟಲ್ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳು ಮತ್ತೆ ಕಾರ್ಡ್ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ.
To curb rising instances of online payment frauds, the government is planning to introduce a minimum time for a transaction beyond a particular amount happening for the first time between two persons.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm