ಬ್ರೇಕಿಂಗ್ ನ್ಯೂಸ್
01-12-23 08:02 pm HK News Desk ದೇಶ - ವಿದೇಶ
ತಿರುವನಂತಪುರಂ, ಡಿ 01: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
One year old baby dies after chakuli stucks in throat at Kerala.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm