ಬ್ರೇಕಿಂಗ್ ನ್ಯೂಸ್
06-12-23 12:38 pm HK News Desk ದೇಶ - ವಿದೇಶ
ನವದೆಹಲಿ, ಡಿ 06: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾನೆ.
ಪನ್ನುನ್ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಕಂಡುಬಂದಿದೆ. ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಯನ್ನೂ ನೀಡಲಾಗಿದೆ. ವೀಡಿಯೋದಲ್ಲಿ ಪನ್ನುನ್, ಭಾರತ ತನ್ನನ್ನು ಕೊಲ್ಲಲು ನಡೆಸಿದ ಸಂಚು ವಿಫಲವಾಗಿದೆ. ಅಲ್ಲದೇ ಭಯೋತ್ಪಾದಕರು ಸಂಸತ್ತಿನ ಮೇಲೆ ದಾಳಿ ನಡೆಸಿ ಡಿಸೆಂಬರ್ 13ಕ್ಕೆ 22 ವರ್ಷಗಳಾಗುತ್ತದೆ. ಇದೇ ದಿನ ಸಂಸತ್ತಿನ ಮೇಲೆ ದಾಳಿ ನಡೆಸಲಾಗುವುದು. ಇಲ್ಲವೇ ಅದಕ್ಕೂ ಮೊದಲೇ ದಾಳಿ ನಡೆಸುವುದಾಗಿ ಹೇಳಿಕೆ ನೀಡಿದ್ದಾನೆ.
ಪ್ರಸ್ತುತ ಸೋಮವಾರದಿಂದ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಪನ್ನುನ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆ ಸಂಸತ್ ಭವನದ ಸುತ್ತ ಭದ್ರತಾ ಏಜೆನ್ಸಿಗಳು ಅಲರ್ಟ್ ಆಗಿವೆ
ಮೂಲಗಳ ಪ್ರಕಾರ, ಭದ್ರತಾ ಏಜೆನ್ಸಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ನ ಕೆ-2 (ಕಾಶ್ಮೀರ-ಖಾಲಿಸ್ತಾನ್) ಭಾರತ ವಿರೋಧಿ ನಿರೂಪಣೆಯನ್ನು ಪ್ರಚಾರ ಮಾಡುವ ತಮ್ಮ ಕಾರ್ಯಸೂಚಿಯನ್ನು ಮುಂದುವರಿಸಲು ಪನ್ನುನ್ಗೆ ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದೆ.
ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್ನ (ಎಸ್ಎಫ್ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.
Khalistani terrorist Gurpatwant Singh Pannun has released a video in which he said he would attack the Indian Parliament on or before December 13 following an alleged foiled plot to kill him. Notably, December 13 will mark the 22nd anniversary of Parliament attack by terrorists in 2001.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm