ಬ್ರೇಕಿಂಗ್ ನ್ಯೂಸ್
08-12-23 02:22 pm HK News Desk ದೇಶ - ವಿದೇಶ
ಚೆನ್ನೈ, ಡಿ.8; ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು ಕರಾವಳಿ ತತ್ತರಿಸಿದ್ದು ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದ್ದು ತಮಿಳುನಾಡು ಸರ್ಕಾರ ಸತತ ಐದನೇ ದಿನವೂ ಚೆನ್ನೈನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ.
ಚೆನ್ನೈ ಆಸುಪಾಸಿನಲ್ಲಿ ಹಲವಾರು ಭಾಗಗಳು ಜಲಾವೃತಗೊಂಡಿದೆ. ಮೂಲಭೂತ ಸಾಮಗ್ರಿ ಕೊರತೆಯಿಂದ ಜನರು ಪರದಾಡುವ ಸ್ಥಿತಿ ಎದುರಾಗಿದೆ. ನಗರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮತ್ತೊಂದು ಮೃತದೇಹವನ್ನು ಹೊರತೆಗೆದಿದೆ.
ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮತ್ತು ಶನಿವಾರ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಪುದುಚೇರಿಯಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹೇಳಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ' ಎಂದು ಹವಾಮಾನ ಇಲಾಖೆ ಹೇಳಿದೆ.
In response to severe flooding in the aftermath of Cyclone Michaung, the Tamil Nadu government has declared a holiday for all schools and colleges in Chennai, Tiruvallur, Kancheepuram, and Chengalpattu on Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm