ಬ್ರೇಕಿಂಗ್ ನ್ಯೂಸ್
08-12-23 02:22 pm HK News Desk ದೇಶ - ವಿದೇಶ
ಚೆನ್ನೈ, ಡಿ.8; ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡು ಕರಾವಳಿ ತತ್ತರಿಸಿದ್ದು ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾನಿಗೀಡಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದ್ದು ತಮಿಳುನಾಡು ಸರ್ಕಾರ ಸತತ ಐದನೇ ದಿನವೂ ಚೆನ್ನೈನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ.
ಚೆನ್ನೈ ಆಸುಪಾಸಿನಲ್ಲಿ ಹಲವಾರು ಭಾಗಗಳು ಜಲಾವೃತಗೊಂಡಿದೆ. ಮೂಲಭೂತ ಸಾಮಗ್ರಿ ಕೊರತೆಯಿಂದ ಜನರು ಪರದಾಡುವ ಸ್ಥಿತಿ ಎದುರಾಗಿದೆ. ನಗರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮತ್ತೊಂದು ಮೃತದೇಹವನ್ನು ಹೊರತೆಗೆದಿದೆ.
ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮತ್ತು ಶನಿವಾರ ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಪುದುಚೇರಿಯಲ್ಲಿ ವ್ಯಾಪಕ ಮಳೆ ಸುರಿಯಲಿದೆ ಎಂದು ಹೇಳಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ' ಎಂದು ಹವಾಮಾನ ಇಲಾಖೆ ಹೇಳಿದೆ.
In response to severe flooding in the aftermath of Cyclone Michaung, the Tamil Nadu government has declared a holiday for all schools and colleges in Chennai, Tiruvallur, Kancheepuram, and Chengalpattu on Thursday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm