ಬ್ರೇಕಿಂಗ್ ನ್ಯೂಸ್
09-12-23 11:49 am HK News Desk ದೇಶ - ವಿದೇಶ
ಲಕ್ನೋ, ಡಿ 09: ಪಾಸ್ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಅಲಿಘರ್ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ ಎಸ್ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.
ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಮಹಿಳೆಯ ತಲೆಯ ಹಿಂಭಾಗಕ್ಕೆ ತಗುಲಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ಐ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
⚠️Trigger Warning: Disturbing Visual.
— Hate Detector 🔍 (@HateDetectors) December 8, 2023
In #UttarPradesh's #Aligarh, a woman who turned up at police station for passport verification caught a bullet to her head from close range fired from pistol of sub-inspector #ManojSharma. Victim critical.
CCTV footage of the incident. pic.twitter.com/KVcTPLHt3K
A woman who went to a police station in Uttar Pradesh's Aligarh for passport verification was on Friday mistakenly shot in her head with a pistol belonging to a Sub-Inspector (SI). The entire incident was caught on CCTV footage.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm