ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm