ಬ್ರೇಕಿಂಗ್ ನ್ಯೂಸ್
17-11-20 05:21 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ‘ಎ ಪ್ರಾಮಿಸ್ಡ್ ಲ್ಯಾಂಡ್ ’ ಎನ್ನುವ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ. ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಾ ಬಂದಿದ್ದೆ. ಜೊತೆಗೆ, ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ಆಸಕ್ತಿಯೋ ಏನೋ ಭಾರತದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದೇನೆ ಎಂದು ಬರೆದಿದ್ದಾರೆ.
ಒಬಾಮಾ ಅವರು ತಮ್ಮ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಆಡಳಿತ ಅವಧಿ ಪೂರ್ಣಗೊಳ್ಳುವ ವರೆಗಿನ ಘಟನಾವಳಿಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ತನ್ನ ಕೃತಿಯಲ್ಲಿ ಭಾರತದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ಕೃತಿಯಲ್ಲಿ ವಿವರಿಸಿದ್ದಾರೆ. ಕೃತಿಯಲ್ಲಿ ಭಾರತ ದೇಶದ ಬಗ್ಗೆ ವರ್ಣಿಸಿದ್ದು, ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ಸೆಳೆಯುತ್ತಿದೆ ಎಂದಿದ್ದಾರೆ.
Former US President Barack Obama said that he has always held a special place for India due to his childhood years spent in Indonesia listening to the epic Hindu tales of the Ramayana and the Mahabharata.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm