ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm