ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm