ಬ್ರೇಕಿಂಗ್ ನ್ಯೂಸ್
13-12-23 06:15 pm HK News Desk ದೇಶ - ವಿದೇಶ
ಮುಂಬೈ, ಡಿ.13: ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಂಟರ್ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ದುಬೈ ಪೊಲೀಸರು ಬಂಧಿಸಿದ್ದಾರೆ.
ರವಿ ಉಪ್ಪಾಲ್ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಕಳೆದ ವಾರ ದುಬೈನಲ್ಲಿ ಬಂಧಿಸಿದ್ದು ಭಾರತಕ್ಕೆ ಕರೆತರಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. 6,000 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರವಿ ಉಪ್ಪಾಳ್ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಪ್ರಕರಣದಲ್ಲಿ ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಬಾಘೇಲ್ ಅವರ ಹೆಸರೂ ಕೇಳಿಬಂದಿತ್ತು.
ಮಹಾದೇವ್ ಆ್ಯಪ್ನ ಎರಡನೇ ಪ್ರವರ್ತಕ ಸೌರಭ್ ಚಂದ್ರಾಕರ್ ನನ್ನೂ ಶೀಘ್ರದಲ್ಲೇ ಯುಎಇಯಲ್ಲಿ ಬಂಧಿಸುವ ಸಾಧ್ಯತೆ ಇದೆ. ರಾಯ್ಪುರದ ವಿಶೇಷ ನ್ಯಾಯಾಲಯದಿಂದ ಇಡಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರಂಟ್ ತೆಗೆದುಕೊಂಡಿದೆ. ಅಕ್ಟೋಬರ್ನಲ್ಲಿ ಇಬ್ಬರ ವಿರುದ್ಧವೂ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
In a major success for the Enforcement Directorate, the Dubai Police on Tuesday arrested Ravi Uppal, one of the two prime accused in the Mahadev Book online betting syndicate. Uppal is also the alleged co-promoter of the app.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm