ಬ್ರೇಕಿಂಗ್ ನ್ಯೂಸ್
18-12-23 03:37 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಐಸಿಸ್ ಜಾಲದ ಜೊತೆ ಸಂಪರ್ಕ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ನಿಗ್ರಹ ಏಜೆನ್ಸಿ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಸೋಮವಾರ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದ 11 ಸ್ಥಳಗಳಲ್ಲಿ, ಜಾರ್ಖಂಡ್ ನ ನಾಲ್ಕು, ಮಹಾರಾಷ್ಟ್ರದ ಮೂರು ಹಾಗೂ ದೆಹಲಿಯಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು 19 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ಭಯೋತ್ಪಾದಕ ನಿಗ್ರಹ ಏಜೆನ್ಸಿ ಮಹಾರಾಷ್ಟ್ರದಲ್ಲಿ 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ, 15 ಮಂದಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಒಬ್ಬ ಐಸಿಸ್ ಸಂಪರ್ಕ ಜಾಲದ ನಾಯಕನಾಗಿದ್ದು, ಹೊಸದಾಗಿ ಸೇರ್ಪಡೆಗೊಂಡವರಿಗೆ ಈತ ಪ್ರಮಾಣವಚನ ಬೋಧಿಸುತ್ತಿದ್ದ ಎಂದು ಮೂಲಗಳು ವಿವರಿಸಿವೆ.
ಎನ್ ಐಎ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಡಿವೈಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಭಾರತದಲ್ಲಿ ಐಸಿಸ್ ಸಂಪರ್ಕ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The National Investigation Agency (NIA) on Monday carried out searches at 19 locations in South India by busting a “highly-radicalised jihadi terror group”, which has been predominantly active in the digital space. The raids are currently underway at 11 locations in Karnataka, three location in Maharashtra, four areas in Jharkhand and one in Delhi in close coordination with the state police forces.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm