ಬ್ರೇಕಿಂಗ್ ನ್ಯೂಸ್
18-12-23 03:37 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಐಸಿಸ್ ಜಾಲದ ಜೊತೆ ಸಂಪರ್ಕ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ನಿಗ್ರಹ ಏಜೆನ್ಸಿ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಸೋಮವಾರ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದ 11 ಸ್ಥಳಗಳಲ್ಲಿ, ಜಾರ್ಖಂಡ್ ನ ನಾಲ್ಕು, ಮಹಾರಾಷ್ಟ್ರದ ಮೂರು ಹಾಗೂ ದೆಹಲಿಯಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು 19 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ಭಯೋತ್ಪಾದಕ ನಿಗ್ರಹ ಏಜೆನ್ಸಿ ಮಹಾರಾಷ್ಟ್ರದಲ್ಲಿ 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ, 15 ಮಂದಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಒಬ್ಬ ಐಸಿಸ್ ಸಂಪರ್ಕ ಜಾಲದ ನಾಯಕನಾಗಿದ್ದು, ಹೊಸದಾಗಿ ಸೇರ್ಪಡೆಗೊಂಡವರಿಗೆ ಈತ ಪ್ರಮಾಣವಚನ ಬೋಧಿಸುತ್ತಿದ್ದ ಎಂದು ಮೂಲಗಳು ವಿವರಿಸಿವೆ.
ಎನ್ ಐಎ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಡಿವೈಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಭಾರತದಲ್ಲಿ ಐಸಿಸ್ ಸಂಪರ್ಕ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The National Investigation Agency (NIA) on Monday carried out searches at 19 locations in South India by busting a “highly-radicalised jihadi terror group”, which has been predominantly active in the digital space. The raids are currently underway at 11 locations in Karnataka, three location in Maharashtra, four areas in Jharkhand and one in Delhi in close coordination with the state police forces.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm