ಬ್ರೇಕಿಂಗ್ ನ್ಯೂಸ್
18-12-23 03:37 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಐಸಿಸ್ ಜಾಲದ ಜೊತೆ ಸಂಪರ್ಕ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ನಿಗ್ರಹ ಏಜೆನ್ಸಿ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಸೋಮವಾರ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದ 11 ಸ್ಥಳಗಳಲ್ಲಿ, ಜಾರ್ಖಂಡ್ ನ ನಾಲ್ಕು, ಮಹಾರಾಷ್ಟ್ರದ ಮೂರು ಹಾಗೂ ದೆಹಲಿಯಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು 19 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ಭಯೋತ್ಪಾದಕ ನಿಗ್ರಹ ಏಜೆನ್ಸಿ ಮಹಾರಾಷ್ಟ್ರದಲ್ಲಿ 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ, 15 ಮಂದಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಒಬ್ಬ ಐಸಿಸ್ ಸಂಪರ್ಕ ಜಾಲದ ನಾಯಕನಾಗಿದ್ದು, ಹೊಸದಾಗಿ ಸೇರ್ಪಡೆಗೊಂಡವರಿಗೆ ಈತ ಪ್ರಮಾಣವಚನ ಬೋಧಿಸುತ್ತಿದ್ದ ಎಂದು ಮೂಲಗಳು ವಿವರಿಸಿವೆ.
ಎನ್ ಐಎ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಡಿವೈಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಭಾರತದಲ್ಲಿ ಐಸಿಸ್ ಸಂಪರ್ಕ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The National Investigation Agency (NIA) on Monday carried out searches at 19 locations in South India by busting a “highly-radicalised jihadi terror group”, which has been predominantly active in the digital space. The raids are currently underway at 11 locations in Karnataka, three location in Maharashtra, four areas in Jharkhand and one in Delhi in close coordination with the state police forces.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm