ಬ್ರೇಕಿಂಗ್ ನ್ಯೂಸ್
18-12-23 03:37 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಐಸಿಸ್ ಜಾಲದ ಜೊತೆ ಸಂಪರ್ಕ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ನಿಗ್ರಹ ಏಜೆನ್ಸಿ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಸೋಮವಾರ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದ 11 ಸ್ಥಳಗಳಲ್ಲಿ, ಜಾರ್ಖಂಡ್ ನ ನಾಲ್ಕು, ಮಹಾರಾಷ್ಟ್ರದ ಮೂರು ಹಾಗೂ ದೆಹಲಿಯಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು 19 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ಭಯೋತ್ಪಾದಕ ನಿಗ್ರಹ ಏಜೆನ್ಸಿ ಮಹಾರಾಷ್ಟ್ರದಲ್ಲಿ 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ, 15 ಮಂದಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಒಬ್ಬ ಐಸಿಸ್ ಸಂಪರ್ಕ ಜಾಲದ ನಾಯಕನಾಗಿದ್ದು, ಹೊಸದಾಗಿ ಸೇರ್ಪಡೆಗೊಂಡವರಿಗೆ ಈತ ಪ್ರಮಾಣವಚನ ಬೋಧಿಸುತ್ತಿದ್ದ ಎಂದು ಮೂಲಗಳು ವಿವರಿಸಿವೆ.
ಎನ್ ಐಎ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಡಿವೈಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಭಾರತದಲ್ಲಿ ಐಸಿಸ್ ಸಂಪರ್ಕ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The National Investigation Agency (NIA) on Monday carried out searches at 19 locations in South India by busting a “highly-radicalised jihadi terror group”, which has been predominantly active in the digital space. The raids are currently underway at 11 locations in Karnataka, three location in Maharashtra, four areas in Jharkhand and one in Delhi in close coordination with the state police forces.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm