ಬ್ರೇಕಿಂಗ್ ನ್ಯೂಸ್
18-12-23 03:37 pm HK News Desk ದೇಶ - ವಿದೇಶ
ನವದೆಹಲಿ, ಡಿ 18: ಐಸಿಸ್ ಜಾಲದ ಜೊತೆ ಸಂಪರ್ಕ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ನಿಗ್ರಹ ಏಜೆನ್ಸಿ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಸೋಮವಾರ ಕರ್ನಾಟಕದ ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಕರ್ನಾಟಕದ 11 ಸ್ಥಳಗಳಲ್ಲಿ, ಜಾರ್ಖಂಡ್ ನ ನಾಲ್ಕು, ಮಹಾರಾಷ್ಟ್ರದ ಮೂರು ಹಾಗೂ ದೆಹಲಿಯಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು 19 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಕಳೆದ ವಾರ ಭಯೋತ್ಪಾದಕ ನಿಗ್ರಹ ಏಜೆನ್ಸಿ ಮಹಾರಾಷ್ಟ್ರದಲ್ಲಿ 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ, 15 ಮಂದಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಗಳಲ್ಲಿ ಒಬ್ಬ ಐಸಿಸ್ ಸಂಪರ್ಕ ಜಾಲದ ನಾಯಕನಾಗಿದ್ದು, ಹೊಸದಾಗಿ ಸೇರ್ಪಡೆಗೊಂಡವರಿಗೆ ಈತ ಪ್ರಮಾಣವಚನ ಬೋಧಿಸುತ್ತಿದ್ದ ಎಂದು ಮೂಲಗಳು ವಿವರಿಸಿವೆ.
ಎನ್ ಐಎ ದಾಳಿಯಲ್ಲಿ ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಡಿವೈಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ಭಾರತದಲ್ಲಿ ಐಸಿಸ್ ಸಂಪರ್ಕ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The National Investigation Agency (NIA) on Monday carried out searches at 19 locations in South India by busting a “highly-radicalised jihadi terror group”, which has been predominantly active in the digital space. The raids are currently underway at 11 locations in Karnataka, three location in Maharashtra, four areas in Jharkhand and one in Delhi in close coordination with the state police forces.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm