ಬ್ರೇಕಿಂಗ್ ನ್ಯೂಸ್
20-12-23 11:58 am HK News Desk ದೇಶ - ವಿದೇಶ
ಕಾಸರಗೋಡು, ಡಿ 20: ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.
ಮೃತರನ್ನು ಕಾಯಿಂಗಾಡು ಪಟ್ಟಣದ ಕಲ್ಲೂರವಿ ವಾರ್ಡ್ನ ಬಾವ ನಗರದ ಅನ್ಶಿಫಾ ಪಿಕೆ ಮತ್ತು ರಮ್ಶೀದ್ ದಂಪತಿಯ ಪುತ್ರಿ ಜಸಾ ಎಂದು ಗುರುತಿಸಲಾಗಿದೆ.
ಸುಮಾರು 2 ದಿನಗಳ ಹಿಂದೆ ಬಾವ ನಗರದಲ್ಲಿರುವ ಅವರ ನಿವಾಸದಲ್ಲಿ ಕುಟುಂಬ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಸಂಭ್ರಮಾಚರಣೆಯ ನಡುವೆ, ಮಗುವನ್ನು ಗಮನಿಸದೆ ಬಿಡಲಾಗಿದೆ. ಈ ವೇಳೆ ಶೆಲ್ಫ್ನಲ್ಲಿ ಇರಿಸಲಾಗಿದ್ದ ಸೊಳ್ಳೆ ನಿವಾರಕದ ರೀಫಿಲ್ ಪ್ಯಾಕ್ ತೆಗೆದುಕೊಂಡ ಮಗು, ಅದನ್ನು ಸೇವಿಸಿದೆ.
ಈ ದುರ್ಘಟನೆಯನ್ನು ಮನಗಂಡ ಮನೆಯವರು ಆಕೆಯನ್ನು ಕಾಯಿಂಗಾಡು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಜಸಾಳ ಸ್ಥಿತಿಯು ಹದಗೆಟ್ಟಿತು ಮತ್ತು ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ.
18-month-old Kasaragod girl consumes mosquito repellent, dies in Mangalore hospital. An 18-month-old girl, battling for her life after accidentally consuming mosquito repellent two days ago, died in a hospital on Tuesday, December 19. The deceased has been identified as Jasa, daughter of Anshifa P K of Bava Nagar in Kanhangad town's Kalluravi ward, and Ramshid of Arangadi, also in Kanhangad town.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm