ಬ್ರೇಕಿಂಗ್ ನ್ಯೂಸ್
20-12-23 11:58 am HK News Desk ದೇಶ - ವಿದೇಶ
ಕಾಸರಗೋಡು, ಡಿ 20: ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.
ಮೃತರನ್ನು ಕಾಯಿಂಗಾಡು ಪಟ್ಟಣದ ಕಲ್ಲೂರವಿ ವಾರ್ಡ್ನ ಬಾವ ನಗರದ ಅನ್ಶಿಫಾ ಪಿಕೆ ಮತ್ತು ರಮ್ಶೀದ್ ದಂಪತಿಯ ಪುತ್ರಿ ಜಸಾ ಎಂದು ಗುರುತಿಸಲಾಗಿದೆ.
ಸುಮಾರು 2 ದಿನಗಳ ಹಿಂದೆ ಬಾವ ನಗರದಲ್ಲಿರುವ ಅವರ ನಿವಾಸದಲ್ಲಿ ಕುಟುಂಬ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಸಂಭ್ರಮಾಚರಣೆಯ ನಡುವೆ, ಮಗುವನ್ನು ಗಮನಿಸದೆ ಬಿಡಲಾಗಿದೆ. ಈ ವೇಳೆ ಶೆಲ್ಫ್ನಲ್ಲಿ ಇರಿಸಲಾಗಿದ್ದ ಸೊಳ್ಳೆ ನಿವಾರಕದ ರೀಫಿಲ್ ಪ್ಯಾಕ್ ತೆಗೆದುಕೊಂಡ ಮಗು, ಅದನ್ನು ಸೇವಿಸಿದೆ.
ಈ ದುರ್ಘಟನೆಯನ್ನು ಮನಗಂಡ ಮನೆಯವರು ಆಕೆಯನ್ನು ಕಾಯಿಂಗಾಡು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಜಸಾಳ ಸ್ಥಿತಿಯು ಹದಗೆಟ್ಟಿತು ಮತ್ತು ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ.
18-month-old Kasaragod girl consumes mosquito repellent, dies in Mangalore hospital. An 18-month-old girl, battling for her life after accidentally consuming mosquito repellent two days ago, died in a hospital on Tuesday, December 19. The deceased has been identified as Jasa, daughter of Anshifa P K of Bava Nagar in Kanhangad town's Kalluravi ward, and Ramshid of Arangadi, also in Kanhangad town.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:14 pm
Mangalore Correspondent
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm