ಬ್ರೇಕಿಂಗ್ ನ್ಯೂಸ್
20-12-23 03:22 pm HK News Desk ದೇಶ - ವಿದೇಶ
ನವದೆಹಲಿ, ಡಿ.20: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಮೋ ಏಪ್ ಬಿಡುಗಡೆ ಮಾಡಿದ್ದು, ಕೇಂದ್ರ ಸರಕಾರದ ಯೋಜನೆಗಳು ಮತ್ತು ಸ್ಥಳೀಯ ಸಂಸದರ ಬಗ್ಗೆ ಜನರ ಅಭಿಪ್ರಾಯಗಳನ್ನು ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಜನ ಮನ ಸರ್ವೇ ಹೆಸರಿನಲ್ಲಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸ್ವತಃ ಪ್ರಧಾನಿ ಮೋದಿಯವರೇ ಮುಂದಾಗಿದ್ದು, ಕೇಂದ್ರ ಸರಕಾರದ ವಿವಿಧ ಯೋಜನೆಗಳು ಜನರಿಗೆ ತಲುಪಿದೆಯೇ, ತನ್ನ ಆಡಳಿತ ಜನರಿಗೆ ತೃಪ್ತಿ ಕೊಟ್ಟಿದೆಯೇ, ಸ್ಥಳೀಯ ಸಂಸದರ ಕುರಿತು ಜನರ ಅಭಿಪ್ರಾಯ ಹೇಗಿದೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆಯೇ ಎನ್ನುವ ಬಗ್ಗೆ ತಿಳಿದುಕೊಳ್ಳಲು ಮೋದಿ ಮುಂದಾಗಿದ್ದಾರೆ. ಜನಸಾಮಾನ್ಯರ ಅಭಿಪ್ರಾಯ ದಾಖಲಿಸಲು ಹೊಸತಾದ ಏಪ್ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ತಾವಾಗಿಯೇ ತಮ್ಮ ಅಭಿಪ್ರಾಯಗಳನ್ನು ದಾಖಲಿಸಬಹುದು.
ಈ ಸರ್ವೇ ಮೂಲಕ ಜನರೇ ಹಾಲಿ ಸಂಸದರ ಬದಲಾವಣೆ ಬಗ್ಗೆ ಅಭಿಪ್ರಾಯ ತಿಳಿಸಬಹುದಲ್ಲದೆ, ಆತನ ಬದಲು ಪರ್ಯಾಯ ನಾಯಕನ ಹೆಸರನ್ನೂ ಸೂಚಿಸಬಹುದು. ಪ್ರಜಾಪ್ರಭುತ್ವದಲ್ಲಿ ಜನರ ಅಭಿಪ್ರಾಯ ಪಡೆಯುವುದು, ಮಾತುಗಳನ್ನು ಆಲಿಸುವುದು ಮಹತ್ವದ್ದಾಗಿದೆ. ಜನರ ಅಭಿಪ್ರಾಯವನ್ನು ನೇರವಾಗಿ ತಿಳಿಯಲು ಇದೊಂದು ಅವಕಾಶ. ಸರಕಾರದ ಅಭಿವೃದ್ಧಿ ಯೋಜನೆಗಳು ತಮ್ಮ ಕ್ಷೇತ್ರದಲ್ಲಿ ಸಾಕಾರ ಆಗಿದೆಯೇ ಎನ್ನುವ ಬಗ್ಗೆ ತಿಳಿಯಬಹುದಾಗಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಕ್ರಾನಿಕಲ್ ಮಾಧ್ಯಮ ವರದಿ ಮಾಡಿದೆ.
In a move similar to one made in 2018, Prime Minister Narendra Modi on December 19 launched the “Jan Man Survey” on the NaMo app with exhaustive questions on the performance of his government and that of local representatives.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm