ಬ್ರೇಕಿಂಗ್ ನ್ಯೂಸ್
20-12-23 03:22 pm HK News Desk ದೇಶ - ವಿದೇಶ
ನವದೆಹಲಿ, ಡಿ.20: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಮೋ ಏಪ್ ಬಿಡುಗಡೆ ಮಾಡಿದ್ದು, ಕೇಂದ್ರ ಸರಕಾರದ ಯೋಜನೆಗಳು ಮತ್ತು ಸ್ಥಳೀಯ ಸಂಸದರ ಬಗ್ಗೆ ಜನರ ಅಭಿಪ್ರಾಯಗಳನ್ನು ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಜನ ಮನ ಸರ್ವೇ ಹೆಸರಿನಲ್ಲಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸ್ವತಃ ಪ್ರಧಾನಿ ಮೋದಿಯವರೇ ಮುಂದಾಗಿದ್ದು, ಕೇಂದ್ರ ಸರಕಾರದ ವಿವಿಧ ಯೋಜನೆಗಳು ಜನರಿಗೆ ತಲುಪಿದೆಯೇ, ತನ್ನ ಆಡಳಿತ ಜನರಿಗೆ ತೃಪ್ತಿ ಕೊಟ್ಟಿದೆಯೇ, ಸ್ಥಳೀಯ ಸಂಸದರ ಕುರಿತು ಜನರ ಅಭಿಪ್ರಾಯ ಹೇಗಿದೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆಯೇ ಎನ್ನುವ ಬಗ್ಗೆ ತಿಳಿದುಕೊಳ್ಳಲು ಮೋದಿ ಮುಂದಾಗಿದ್ದಾರೆ. ಜನಸಾಮಾನ್ಯರ ಅಭಿಪ್ರಾಯ ದಾಖಲಿಸಲು ಹೊಸತಾದ ಏಪ್ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ತಾವಾಗಿಯೇ ತಮ್ಮ ಅಭಿಪ್ರಾಯಗಳನ್ನು ದಾಖಲಿಸಬಹುದು.
ಈ ಸರ್ವೇ ಮೂಲಕ ಜನರೇ ಹಾಲಿ ಸಂಸದರ ಬದಲಾವಣೆ ಬಗ್ಗೆ ಅಭಿಪ್ರಾಯ ತಿಳಿಸಬಹುದಲ್ಲದೆ, ಆತನ ಬದಲು ಪರ್ಯಾಯ ನಾಯಕನ ಹೆಸರನ್ನೂ ಸೂಚಿಸಬಹುದು. ಪ್ರಜಾಪ್ರಭುತ್ವದಲ್ಲಿ ಜನರ ಅಭಿಪ್ರಾಯ ಪಡೆಯುವುದು, ಮಾತುಗಳನ್ನು ಆಲಿಸುವುದು ಮಹತ್ವದ್ದಾಗಿದೆ. ಜನರ ಅಭಿಪ್ರಾಯವನ್ನು ನೇರವಾಗಿ ತಿಳಿಯಲು ಇದೊಂದು ಅವಕಾಶ. ಸರಕಾರದ ಅಭಿವೃದ್ಧಿ ಯೋಜನೆಗಳು ತಮ್ಮ ಕ್ಷೇತ್ರದಲ್ಲಿ ಸಾಕಾರ ಆಗಿದೆಯೇ ಎನ್ನುವ ಬಗ್ಗೆ ತಿಳಿಯಬಹುದಾಗಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಕ್ರಾನಿಕಲ್ ಮಾಧ್ಯಮ ವರದಿ ಮಾಡಿದೆ.
In a move similar to one made in 2018, Prime Minister Narendra Modi on December 19 launched the “Jan Man Survey” on the NaMo app with exhaustive questions on the performance of his government and that of local representatives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm