ಬ್ರೇಕಿಂಗ್ ನ್ಯೂಸ್
21-12-23 01:16 pm HK News Desk ದೇಶ - ವಿದೇಶ
ಚೆನ್ನೈ, ಡಿ.21: 1.75 ಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಪತಿಗಳಿಗೆ ತಲಾ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.
2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಸುಮಾರು 65.99% ಕ್ಕೂ ಹೆಚ್ಚಿನ ಆದಾಯ ಗಳಿಸಿದ್ದರು.
ಖೇಚ್ಚಿನ ಆದಾಯ ಗಳಿಸಿದ್ದರೂ 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಮಂಗಳವಾರ, ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧದ ಆರೋಪವು ಇಬ್ಬರೂ ಆರೋಪಿಗಳ ವಿರುದ್ಧ ಸಾಬೀತಾಗಿದೆ.
ಸದ್ಯ ಪೊನ್ಮುಡಿಯ ಉನ್ನತ ಶಿಕ್ಷಣ ಖಾತೆಯನ್ನು ಅವರ ಸಹೋದ್ಯೋಗಿಗಳಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಕಾನೂನಿನಡಿಯಲ್ಲಿ, ಶಾಸಕಾಂಗ ವ್ಯವಸ್ಥೆಯ ಸದಸ್ಯರು ತಪ್ಪಿತಸ್ಥರಾದರೆ ಸಂಸತ್ತು ಅಥವಾ ವಿಧಾನಸಭೆಯಿಂದ ಅವರು ಅನರ್ಹರಾಗುತ್ತಾರೆ.
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ ಮರುದಿನವೇ ಪೊನ್ಮುಡಿಯವರಿಗೆ ಈ ಶಿಕ್ಷೆ ವಿಧಿಸಲಾಗಿದೆ.
1996ರಿಂದ 2001ರ ವರೆಗಿನ ಡಿಎಂಕೆ ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪೊನ್ಮುಡಿ ಪ್ರಕರಣವು ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷವನ್ನು ಹೆಚ್ಚಿಸಿತ್ತು.
On Tuesday, the Madras High Court convicted Ponmudy and his wife in the case, setting aside a trial court’s order which acquitted them. The case pertains to Ponmudy (72) amassing wealth disproportionately to the tune of ₹1.75 crore in his name and in the name of his wife which was 65.99% more than his known sources of income when he was a minister in the DMK-led regime during 2006 to 2011.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:14 pm
Mangalore Correspondent
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm