ಬ್ರೇಕಿಂಗ್ ನ್ಯೂಸ್
21-12-23 10:41 pm HK News Desk ದೇಶ - ವಿದೇಶ
ಲಕ್ನೋ, ಡಿ.21: ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪ್ರತಿಯಾಗಿ ಹಣಕ್ಕಾಗಿ ಪೀಡಿಸಿದ್ದಲ್ಲದೆ, ಒಪ್ಪದ ಪತ್ನಿಗೆ ವಾಟ್ಸಪ್ ಮೂಲಕ ಪತಿ ತ್ರಿವಳಿ ತಲಾಖ್ ಹೇಳಿ ವಿಚ್ಚೇದನ ನೀಡಿರುವ ಘಟನೆ ಉತ್ತರಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಈ ಬಗ್ಗೆ ಧನೇಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜೈತಾಪುರ ನಿವಾಸಿ ತರುನ್ನುಮ್ ಎಂಬಾಕೆ ರಶೀದ್ ಎಂಬಾತನನ್ನು 20 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ರಶೀದ್ ಮತ್ತೊಂದು ಮದುವೆಯಾಗಿದ್ದ. ರಶೀದ್ ಸೌದಿಯಲ್ಲಿ ಉದ್ಯೋಗದಲ್ಲಿದ್ದು ಈ ನಡುವೆ ತರುನ್ನುಮ್ ಸಹೋದರ ಶಾಕೀರ್ ಕಿಡ್ನಿ ವೈಫಲ್ಯಕ್ಕೀಡಾಗಿದ್ದ. ಕಿಡ್ನಿ ಸಿಗದೇ ಇದ್ದರೆ ಪ್ರಾಣಕ್ಕೆ ಅಪಾಯ ಇದೆಯೆಂದು ವೈದ್ಯರ ಹೇಳಿಕೆಯಂತೆ ಸೋದರನ ಪ್ರಾಣ ಉಳಿಸಲು ತರುನ್ನುಮ್ ಮುಂದಾಗಿದ್ದಳು. ಬಳಿಕ ಶಾಕೀರ್ಗೆ ಮುಂಬೈನ ಆಸ್ಪತ್ರೆಯಲ್ಲಿ ಕಿಡ್ನಿ ಜೋಡಣೆ ಮಾಡಲಾಗಿತ್ತು.
ಕಿಡ್ನಿ ಜೋಡಣೆ ಯಶಸ್ವಿಯಾದ ಬಳಿಕ ಪತಿಯ ಮನೆಗೆ ತೆರಳಿದಾಗ, ಪತಿ ಉಲ್ಟಾ ಹೊಡೆದಿದ್ದ. ಕಿಡ್ನಿ ಕೊಟ್ಟಿದ್ದಕ್ಕೆ ಪ್ರತಿಯಾಗಿ 40 ಲಕ್ಷ ರೂ. ಕೇಳಿ ಪಡೆಯುವಂತೆ ಬೇಡಿಕೆ ಇಟ್ಟಿದ್ದ. ಇದಕ್ಕೊಪ್ಪದ ಪತ್ನಿ ತರುನ್ನುಮ್ಗೆ ರಶೀದ್, ವಾಟ್ಸ್ಆ್ಯಪ್ ನಲ್ಲಿಯೇ ತ್ರಿವಳಿ ತಲಾಖ್ ನೀಡಿದ್ದಾನೆ. ವಿಚ್ಚೇದನ ಬಳಿಕವೂ ಪತಿಯ ಮನೆಯಲ್ಲೇ ತರುನ್ನುಮ್ ವಾಸವಿದ್ದಳು. ಆದರೆ ಈಗ ಕಿರುಕುಳ ಆರಂಭಿಸಿದ್ದರಿಂದ ಪತಿಯ ಮನೆ ಬಿಟ್ಟು ತಾಯಿ ಮನೆಗೆ ಬಂದು ಪೊಲೀಸ್ ದೂರು ನೀಡಿದ್ದಾಳೆ.
A man gave triple talaq to his wife over WhatsApp after she donated a kidney to her ailing brother. The man works in Saudi Arabia, while the wife stays in Bairiyahi village in Uttar Pradesh’s Gonda district. The incident unfolded after the wife took a decision to save her brother by donating one of her kidneys. Little did she anticipate that the noble act would become the catalyst for the dissolution of her marriage.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm