ಬ್ರೇಕಿಂಗ್ ನ್ಯೂಸ್
21-12-23 10:55 pm HK News Desk ದೇಶ - ವಿದೇಶ
ಶ್ರೀನಗರ, ಡಿ.21: ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ತೀವ್ರ ಗಾಯಗೊಂಡಿದ್ದಾರೆ.
ತಾನಾಮಂಡಿ ರಜೌರಿ ಏರಿಯಾದಲ್ಲಿ ಮಧ್ಯಾಹ್ನ 3.45ಕ್ಕೆ ಸೇನಾ ಯೋಧರನ್ನು ಒಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಪ್ರತಿ ದಾಳಿ ನಡೆಸಲಾಗಿದ್ದು, ಅಷ್ಟರಲ್ಲಿ ನಾಲ್ಕು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಲಾಗುತ್ತಿದೆ.
ಇತ್ತೀಚೆಗೆ ರಜೌರಿ ಪ್ರದೇಶದ ಧರ್ಮಶಾಲಾ ಬಳಿ ಸೇನಾ ಯೋಧರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಕ್ಯಾಪ್ಟನ್ ಸೇರಿ ಐವರು ಯೋಧರು ಸಾವನ್ನಪ್ಪಿದ್ದರು. ಲಷ್ಕರ್ ತೈಬಾ ಸಂಘಟನೆಯ ಕಮಾಂಡರ್ ಆಗಿರುವ ಕ್ವಾರಿ ಎಂಬಾತನ ಸೂತ್ರದಡಿ ನವೆಂಬರ್ ತಿಂಗಳಲ್ಲಿ ಹಲವಾರು ಉಗ್ರ ದಾಳಿ ನಡೆದಿದ್ದವು. ಅದರಲ್ಲಿ ಐವರು ಯೋಧರು ಮತ್ತು ಹತ್ತು ಮಂದಿ ನಾಗರಿಕರು ಮಡಿದಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿಯೂ ಉಗ್ರರ ದಾಳಿ ಮುಂದುವರಿದಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಯತ್ನ ನಡೆಯುತ್ತಿರುವಂತೆಯೇ ಉಗ್ರರು ಚಿಗಿತುಕೊಂಡು ದಾಳಿ ಮುಂದುವರಿಸಿದ್ದಾರೆ.
The vehicles, carrying personnel to the site of an overnight cordon-and-search operation, came under attack at Dhatyar Morh at about 3.45pm on Thursday.A defence spokesperson said a search operation was launched in the general area of Dhera Ki Gali (DKG) in Poonch district on Wednesday night based on “hard intelligence” about the presence of terrorists and an encounter ensued there.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm