ಬ್ರೇಕಿಂಗ್ ನ್ಯೂಸ್
21-12-23 10:55 pm HK News Desk ದೇಶ - ವಿದೇಶ
ಶ್ರೀನಗರ, ಡಿ.21: ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಎರಡು ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ನಾಲ್ಕು ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮೂವರು ಯೋಧರು ತೀವ್ರ ಗಾಯಗೊಂಡಿದ್ದಾರೆ.
ತಾನಾಮಂಡಿ ರಜೌರಿ ಏರಿಯಾದಲ್ಲಿ ಮಧ್ಯಾಹ್ನ 3.45ಕ್ಕೆ ಸೇನಾ ಯೋಧರನ್ನು ಒಯ್ಯುತ್ತಿದ್ದ ಎರಡು ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಪ್ರತಿ ದಾಳಿ ನಡೆಸಲಾಗಿದ್ದು, ಅಷ್ಟರಲ್ಲಿ ನಾಲ್ಕು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರ ವಿರುದ್ಧ ಪ್ರತಿ ದಾಳಿ ನಡೆಸಲಾಗುತ್ತಿದೆ.
ಇತ್ತೀಚೆಗೆ ರಜೌರಿ ಪ್ರದೇಶದ ಧರ್ಮಶಾಲಾ ಬಳಿ ಸೇನಾ ಯೋಧರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಕ್ಯಾಪ್ಟನ್ ಸೇರಿ ಐವರು ಯೋಧರು ಸಾವನ್ನಪ್ಪಿದ್ದರು. ಲಷ್ಕರ್ ತೈಬಾ ಸಂಘಟನೆಯ ಕಮಾಂಡರ್ ಆಗಿರುವ ಕ್ವಾರಿ ಎಂಬಾತನ ಸೂತ್ರದಡಿ ನವೆಂಬರ್ ತಿಂಗಳಲ್ಲಿ ಹಲವಾರು ಉಗ್ರ ದಾಳಿ ನಡೆದಿದ್ದವು. ಅದರಲ್ಲಿ ಐವರು ಯೋಧರು ಮತ್ತು ಹತ್ತು ಮಂದಿ ನಾಗರಿಕರು ಮಡಿದಿದ್ದರು. ಇದೀಗ ಡಿಸೆಂಬರ್ ತಿಂಗಳಲ್ಲಿಯೂ ಉಗ್ರರ ದಾಳಿ ಮುಂದುವರಿದಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಯತ್ನ ನಡೆಯುತ್ತಿರುವಂತೆಯೇ ಉಗ್ರರು ಚಿಗಿತುಕೊಂಡು ದಾಳಿ ಮುಂದುವರಿಸಿದ್ದಾರೆ.
The vehicles, carrying personnel to the site of an overnight cordon-and-search operation, came under attack at Dhatyar Morh at about 3.45pm on Thursday.A defence spokesperson said a search operation was launched in the general area of Dhera Ki Gali (DKG) in Poonch district on Wednesday night based on “hard intelligence” about the presence of terrorists and an encounter ensued there.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm