ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm