ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm