ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm