ಬ್ರೇಕಿಂಗ್ ನ್ಯೂಸ್
25-12-23 10:58 pm HK News Desk ದೇಶ - ವಿದೇಶ
ನವದೆಹಲಿ, ಡಿ 25: 'ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವಾ ಮನೋಭಾವದ ವಿಚಾರದಲ್ಲಿ ಕ್ರೈಸ್ತರು ವಹಿಸಿರುವ ಪಾತ್ರವನ್ನು ದೇಶವು ಹೆಮ್ಮೆಯಿಂದ ಸ್ಮರಿಸುತ್ತದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ರಿಸ್ಮಸ್ ಅಂಗವಾಗಿ ತಮ್ಮ ನಿವಾಸದಲ್ಲಿ ಸೋಮವಾರ ಕ್ರೈಸ್ತ ಸಮುದಾಯದವರೊಂದಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ಅವರು, ಕ್ರೈಸ್ತರು ನೀಡಿರುವ ಕೊಡುಗೆಗಳನ್ನು ಶ್ಲಾಘಿಸಿದರು.


ಈ ಹಿಂದೆ ಕ್ರೈಸ್ತರೊಂದಿಗೆ ತಾವು ಹೊಂದಿದ್ದ ನಿಕಟ ಹಾಗೂ ಸೌಹಾರ್ದಯುತ ಸಂಬಂಧವನ್ನು ಮೆಲುಕು ಹಾಕಿದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರು ನಡೆಸಿಕೊಂಡು ಬರುತ್ತಿರುವ ಸಂಸ್ಥೆಗಳು ದೇಶದಾದ್ಯಂತ ಸಮಾಜದ ಏಳಿಗೆಯಲ್ಲಿ ಮಹತ್ತರ ಕೊಡುಗೆ ನೀಡುತ್ತಾ ಬಂದಿವೆ. ಬಡವರು ಮತ್ತು ದುರ್ಬಲರ ಸೇವೆಯಲ್ಲಿ ಅವರು ಯಾವಾಗಲೂ ಮುಂಚೂಣಿಯಲ್ಲಿ ಇದ್ದಾರೆ ಎಂದು ಪ್ರಶಂಸಿಸಿದರು.

ಯೇಸು ಕ್ರಿಸ್ತನ ಜೀವನ ಸಂದೇಶವು ಮುಖ್ಯವಾಗಿ ಸಹಾನುಭೂತಿ ಮತ್ತು ಸೇವೆಯ ಮೇಲೆ ಕೇಂದ್ರೀಕೃತವಾಗಿದೆ. ಸರ್ವರಿಗೂ ನ್ಯಾಯ ದೊರೆಯುವಂತಹ ಸಮಾಜದ ನಿರ್ಮಾಣಕ್ಕಾಗಿ ಅವರು ಶ್ರಮಿಸಿದ್ದರು. ಇದೇ ಮೌಲ್ಯಗಳು ನಮ್ಮ ಸರ್ಕಾರದ ಅಭಿವೃದ್ಧಿಯ ಪಯಣದಲ್ಲಿ ದಾರಿದೀಪವಾಗಿದೆ ಎಂದರು.
ಸಮಾಜದ ಬಡವರು ಹಾಗೂ ದುರ್ಬಲ ವರ್ಗಗಳನ್ನು ಗೌರವಿಸುವುದು ಮತ್ತು ಸಬಲೀಕರಣ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
Prime Minister Narendra Modi heaped praise on the Christian community on Monday for its role in giving direction to the society and sense of service, and said the country proudly acknowledges this.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm