ಬ್ರೇಕಿಂಗ್ ನ್ಯೂಸ್
26-12-23 03:36 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ 26: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್ನಿಂದ ಆಹ್ವಾನ ಕಳುಹಿಸಲಾಗಿದೆ. ಭರದ ಸಿದ್ಧತೆಯನ್ನೂ ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ ಯುವತಿ ಶಬನಮ್ ಶೇಖ್ ಅವರು ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ.
ಅಪ್ಪಟ ರಾಮನ ಭಕ್ತೆಯಾಗಿರುವ, ತನ್ನನ್ನು ತಾನು ಸನಾತನಿ ಎಂದು ಕರೆದುಕೊಳ್ಳುವ ಶಬನಮ್ ಶೇಖ್ ಅವರು ಮುಂಬೈನಿಂದ ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ಶ್ರೀರಾಮನ ಧ್ವಜ ಹಿಡಿದುಕೊಂಡು ಸಾಗುತ್ತಿರುವ ಯುವತಿಯು ಈಗಾಗಲೇ ನೂರಕ್ಕೂ ಅಧಿಕ ಕಿಲೋಮೀಟರ್ ಮಾರ್ಗವನ್ನು ನಡೆದುಕೊಂಡೇ ಕ್ರಮಿಸಿದ್ದಾರೆ. ಮಾರ್ಗದ ಮಧ್ಯೆ ಶ್ರೀರಾಮನ ಭಕ್ತರನ್ನು ಭೇಟಿಯಾಗುತ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ ಸಾಗುತ್ತಿರುವ ಇವರ ವಿಡಿಯೊಗಳು ಭಾರಿ ವೈರಲ್ ಆಗಿವೆ. ನಿತ್ಯವೂ ಪಾದಯಾತ್ರೆಯ ವಿಡಿಯೊಗಳನ್ನು ಶಬನಮ್ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಶ್ರೀರಾಮನ ದರ್ಶನ ಮಾಡುವುದೇ ನನ್ನ ಜೀವನದ ಗುರಿಯಾಗಿದೆ. ಇದಕ್ಕಾಗಿ ನಾನು ಅಯೋಧ್ಯೆಗೆ ನಡೆದುಕೊಂಡೇ ಸಾಗುತ್ತಿದ್ದೇನೆ” ಎಂದು ಶಬನಮ್ ಶೇಖ್ ಹೇಳಿದ್ದಾರೆ. ಇವರಿಗೆ ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ. ಇನ್ನು ಇಸ್ಲಾಂ ಧರ್ಮದಲ್ಲಿ ಜನಿಸಿ, ರಾಮನ ದರ್ಶನಕ್ಕೆ ತೆರಳುತ್ತಿರುವ ಯುವತಿಗೆ ಮಾರ್ಗದುದ್ದಕ್ಕೂ ಹಿಂದುಗಳು, ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ.
Shabnam Sheikh is a Sanatani Muslim, who is on the walking journey from Mumbai to Ayodhya, #RamMandir.
— Rajesh Nain 3.0 𝕩 (@RajeshNain) December 23, 2023
Sickulars like #UdhayanidhiStalin #Siddaramaiah need to learn a lot from this girl.#ModiHaiNaa Jai Shree Ram 🚩 pic.twitter.com/UflqmSsC38
The countdown ticks on for the upcoming inauguration of the magnificent Ram Mandir in Ram Janmabhoomi Ayodhya. Prime Minister Narendra Modi is set to unveil the temple on January 22, housing an idol of Ramlalla in its sacred sanctum. Thousands of dignitaries have received invitations from the Ram Mandir Trust, with preparations well underway.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm