ಬ್ರೇಕಿಂಗ್ ನ್ಯೂಸ್
26-12-23 03:36 pm HK News Desk ದೇಶ - ವಿದೇಶ
ಅಯೋಧ್ಯೆ, ಡಿ 26: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್ನಿಂದ ಆಹ್ವಾನ ಕಳುಹಿಸಲಾಗಿದೆ. ಭರದ ಸಿದ್ಧತೆಯನ್ನೂ ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ, ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ ಯುವತಿ ಶಬನಮ್ ಶೇಖ್ ಅವರು ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ.
ಅಪ್ಪಟ ರಾಮನ ಭಕ್ತೆಯಾಗಿರುವ, ತನ್ನನ್ನು ತಾನು ಸನಾತನಿ ಎಂದು ಕರೆದುಕೊಳ್ಳುವ ಶಬನಮ್ ಶೇಖ್ ಅವರು ಮುಂಬೈನಿಂದ ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ಶ್ರೀರಾಮನ ಧ್ವಜ ಹಿಡಿದುಕೊಂಡು ಸಾಗುತ್ತಿರುವ ಯುವತಿಯು ಈಗಾಗಲೇ ನೂರಕ್ಕೂ ಅಧಿಕ ಕಿಲೋಮೀಟರ್ ಮಾರ್ಗವನ್ನು ನಡೆದುಕೊಂಡೇ ಕ್ರಮಿಸಿದ್ದಾರೆ. ಮಾರ್ಗದ ಮಧ್ಯೆ ಶ್ರೀರಾಮನ ಭಕ್ತರನ್ನು ಭೇಟಿಯಾಗುತ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ ಸಾಗುತ್ತಿರುವ ಇವರ ವಿಡಿಯೊಗಳು ಭಾರಿ ವೈರಲ್ ಆಗಿವೆ. ನಿತ್ಯವೂ ಪಾದಯಾತ್ರೆಯ ವಿಡಿಯೊಗಳನ್ನು ಶಬನಮ್ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಶ್ರೀರಾಮನ ದರ್ಶನ ಮಾಡುವುದೇ ನನ್ನ ಜೀವನದ ಗುರಿಯಾಗಿದೆ. ಇದಕ್ಕಾಗಿ ನಾನು ಅಯೋಧ್ಯೆಗೆ ನಡೆದುಕೊಂಡೇ ಸಾಗುತ್ತಿದ್ದೇನೆ” ಎಂದು ಶಬನಮ್ ಶೇಖ್ ಹೇಳಿದ್ದಾರೆ. ಇವರಿಗೆ ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ. ಇನ್ನು ಇಸ್ಲಾಂ ಧರ್ಮದಲ್ಲಿ ಜನಿಸಿ, ರಾಮನ ದರ್ಶನಕ್ಕೆ ತೆರಳುತ್ತಿರುವ ಯುವತಿಗೆ ಮಾರ್ಗದುದ್ದಕ್ಕೂ ಹಿಂದುಗಳು, ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ.
Shabnam Sheikh is a Sanatani Muslim, who is on the walking journey from Mumbai to Ayodhya, #RamMandir.
— Rajesh Nain 3.0 𝕩 (@RajeshNain) December 23, 2023
Sickulars like #UdhayanidhiStalin #Siddaramaiah need to learn a lot from this girl.#ModiHaiNaa Jai Shree Ram 🚩 pic.twitter.com/UflqmSsC38
The countdown ticks on for the upcoming inauguration of the magnificent Ram Mandir in Ram Janmabhoomi Ayodhya. Prime Minister Narendra Modi is set to unveil the temple on January 22, housing an idol of Ramlalla in its sacred sanctum. Thousands of dignitaries have received invitations from the Ram Mandir Trust, with preparations well underway.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm