ಬ್ರೇಕಿಂಗ್ ನ್ಯೂಸ್
26-12-23 07:12 pm HK News Desk ದೇಶ - ವಿದೇಶ
ನವದೆಹಲಿ, ಡಿ.26: ಪಾಕಿಸ್ತಾನ - ಭಾರತ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ - ಪ್ಯಾಲೆಸ್ತೀನ್ ನಡುವಿನ ಗಾಜಾದಂತೆಯೇ ಜಮ್ಮು ಕಾಶ್ಮೀರವೂ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಎಚ್ಚರಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಾಯಕರು ತಮ್ಮ ದ್ವಿಪಕ್ಷೀಯ ಸಮಸ್ಯೆಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದ್ದಾರೆ.
ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನಲ್ಲ. ನೆರೆಹೊರೆಯವರೊಂದಿಗೆ ಸ್ನೇಹದಿಂದ ಇದ್ದರೆ, ಇಬ್ಬರೂ ಪ್ರಗತಿ ಹೊಂದುತ್ತಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು ಎಂಬುದನ್ನು ನೆನಪಿಸಿದ ಫಾರೂಕ್ ಅಬ್ದುಲ್ಲಾ, ಯುದ್ಧವು ಈಗ ಆಯ್ಕೆಯಾಗಿಲ್ಲ ಮತ್ತು ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್ನಿಂದ ಬಾಂಬ್ ದಾಳಿಗೆ ಒಳಗಾಗಿರುವ ಗಾಜಾ ಮತ್ತು ಪ್ಯಾಲೆಸ್ಟೀನ್ನಂತೆಯೇ ನಾವೂ (ಕಾಶ್ಮೀರ) ಭವಿಷ್ಯದಲ್ಲಿ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
Speaking to reporters, the former Jammu and Kashmir chief minister said if India remains with its neighbour (Pakistan), both countries will progress. He also referred to former Prime Minister Atal Bihari Vajpayee’s statement on India-Pakistan relations that “we can change our friends but not our neighbours”.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm