ಬ್ರೇಕಿಂಗ್ ನ್ಯೂಸ್
26-12-23 09:51 pm HK News Desk ದೇಶ - ವಿದೇಶ
ಭೋಪಾಲ್, ಡಿ.26: ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಕುಸಿದು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ರೇವಾ ಮೂಲದ ವಿವೇಕ್ ಸೋನಿ (22) ಮೃತ ಯುವಕ. ಈತ ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ.
ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ವಿವೇಕ್. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು. ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್ ಗೆ ತೆರಳಿದ್ದಾರೆ.
ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
A 22-year-old MBA student from TIT College, Bhopal, died of a heart attack while cooking dinner. His friends rushed the student to Gayatri Hospital in Patel Nagar, where the doctors declared the student dead after a medical examination.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm