ಬ್ರೇಕಿಂಗ್ ನ್ಯೂಸ್
26-12-23 09:51 pm HK News Desk ದೇಶ - ವಿದೇಶ
ಭೋಪಾಲ್, ಡಿ.26: ಅಡುಗೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಕುಸಿದು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ರೇವಾ ಮೂಲದ ವಿವೇಕ್ ಸೋನಿ (22) ಮೃತ ಯುವಕ. ಈತ ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯಾಗಿದ್ದ.
ಅಯೋಧ್ಯನಗರ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ವಿವೇಕ್. ಸೋಮವಾರ ರಾತ್ರಿ 8 ಗಂಟೆಯ (ಡಿ.25 ರಂದು) ಸುಮಾರಿಗೆ ಫ್ಲಾಟ್ನಲ್ಲಿ ಓದಲು ಸಿದ್ದತೆ ನಡೆಸುತ್ತಿದ್ದರು. ಸ್ನೇಹಿತರೊಂದಿಗೆ ಒಟ್ಟಿಗೆ ಓದುವ ಮೊದಲು ಊಟ ಮಾಡುವ ಎಂದು ಹೇಳಿ ವಿವೇಕ್ ಅಡುಗೆ ಮನೆಗೆ ಹೋಗಿದ್ದಾರೆ. ಈ ವೇಳೆ ವಿವೇಕ್ ತನಗೆ ಎದೆನೋವು ಆಗುತ್ತಿದೆ ಎಂದು ಸ್ನೇಹಿತರ ಬಳಿ ಹೇಳಿದ್ದಾರೆ. ಆದರೆ ನೋವಿನಲ್ಲೇ ಅಡುಗೆ ಮಾಡಲು ಕಿಚನ್ ಗೆ ತೆರಳಿದ್ದಾರೆ.
ತರಕಾರಿ ಕತ್ತರಿಸುವ ವೇಳೆ ಎದೆಗೆ ಕೈಯಿಟ್ಟುಕೊಂಡೇ ವಿವೇಕ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
A 22-year-old MBA student from TIT College, Bhopal, died of a heart attack while cooking dinner. His friends rushed the student to Gayatri Hospital in Patel Nagar, where the doctors declared the student dead after a medical examination.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm