ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಎಸ್ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್ಎಸ್ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm