ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಎಸ್ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್ಎಸ್ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm