ಬ್ರೇಕಿಂಗ್ ನ್ಯೂಸ್
27-12-23 08:11 pm HK News Desk ದೇಶ - ವಿದೇಶ
ನವದೆಹಲಿ, ಡಿ.27: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಘಟನೆಯ ತನಿಖೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಘಟನೆ ನಡೆದ ಸ್ಥಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಇಬ್ಬರು ಯುವಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಎಸ್ಜಿ) ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಬಳಸಿದ ರಾಸಾಯನಿಕ ಯಾವುದು ಎಂಬ ಮಾಹಿತಿ ಸಂಗ್ರಹಿಸಲು ಅಲ್ಲಿನ ಪ್ರದೇಶದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎನ್ಎಸ್ಜಿಯ ಶ್ವಾನ ದಳವೂ ಸ್ಥಳಕ್ಕೆ ಭೇಟಿ ನೀಡಿದೆ.




ನಿನ್ನೆ ರಾತ್ರಿ ಸ್ಫೋಟ ಘಟನೆ ನಡೆದ ಬಳಿಕ ಸ್ಥಳದಲ್ಲಿ ಅರೆಸೇನಾ ಪಡೆಯ ತುಕಡಿಯನ್ನು ನಿಯೋಜಿಸಲಾಗಿದೆ. ಸ್ಫೋಟ ಸಂಭವಿಸಿದ ದೆಹಲಿಯ ಚಾಣಕ್ಯಪುರಿ ಎಂಬೆಸಿ ಎನ್ಕ್ಲೇವ್ ಮತ್ತು ಯಹೂದಿಗಳಿಗೆ ಸೇರಿದ ಸಂಸ್ಥೆಗಳಿರುವಲ್ಲಿ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣನ್ನು ನೆಟ್ಟಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲಿನ ಅಬ್ದುಲ್ ಕಲಾಂ ರಸ್ತೆ, ಪೃಥ್ವಿರಾಜ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಸ್ಫೋಟಕ್ಕೂ ಕೆಲವು ನಿಮಿಷಗಳ ಮೊದಲು ಇಬ್ಬರು ಯುವಕರು ಸ್ಥಳದಿಂದ ಅನತಿ ದೂರದಲ್ಲಿ ಸಾಗಿರುವ ದೃಶ್ಯ ಇದೆ. ಇವರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A blast occurred close to the Israel embassy in New Delhi on Monday, following which security has been beefed up in the area. The embassy has confirmed the incident, and no casualties or injuries have been reported.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm