ಬ್ರೇಕಿಂಗ್ ನ್ಯೂಸ್
28-12-23 12:30 pm HK News Desk ದೇಶ - ವಿದೇಶ
ಮುಂಬೈ, ಡಿ 28: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಾಗಿದೆ. ನಟ ಕ್ರಿಸ್ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ದೂರು ದಾಖಲಾಗಿದೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕ್ರಿಸ್ಮಸ್ ಆಚರಿಸುತ್ತಿರುವ ವೀಡಿಯೊ ಒಂದು ವೈರಲ್ ಆಗಿದ್ದು, ಇದರಲ್ಲಿ ರಣಬೀರ್ ಕೇಕ್ ಮೇಲೆ ಮದ್ಯ ಸುರಿದು ‘ಜೈ ಮಾತಾ ದಿ’ ಎಂದು ಘೋಷಣೆಯನ್ನು ಕೂಗಿದ್ದು ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.



ವಿಡಿಯೋದಲ್ಲಿ ರಣಬೀರ್ ‘ಜೈ ಮಾತಾ ದಿ’ ಎಂದು ಹೇಳುತ್ತಾ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ, ಆದರೆ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಇತರ ಧರ್ಮದ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮಾದಕ ದ್ರವ್ಯ ಸೇವಿಸಿ ‘ಜೈ ಮಾತಾ ದಿ’ ಎಂದು ಘೋಷಣೆ ಕೂಗಿದ್ದಾರೆ ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Alia Bhatt and Ranbir Kapoor yesterday at Christmas lunch#AliaBhatt #RanbirKapoor pic.twitter.com/uyvLdzQdWy
— Alia's nation (@Aliasnation) December 26, 2023
A complaint has been filed against Bollywood star Ranbir Kapoor in the Ghatkopar Police Station in Mumbai for allegedly hurting religious sentiments over a viral video while celebrating Christmas.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm