ಬ್ರೇಕಿಂಗ್ ನ್ಯೂಸ್
29-12-23 07:44 pm HK News Desk ದೇಶ - ವಿದೇಶ
ಲಕ್ನೋ, ಡಿ.29: ಮುಸ್ಲಿಂ ಮಹಿಳೆಯನ್ನು ಮದುವೆಯಾಗುವುದಕ್ಕಾಗಿ ಮತಾಂತರಗೊಂಡ ಆರೋಪ ಎದುರಿಸುತ್ತಿರುವ ತಹಸೀಲ್ದಾರ್ ಹುದ್ದೆಯಲ್ಲಿದ್ದ ಆಶಿಷ್ ಗುಪ್ತಾ ಎಂಬಾತನನ್ನು ಉತ್ತರ ಪ್ರದೇಶ ಸರಕಾರ ಸರ್ಕಾರಿ ಹುದ್ದೆಯಿಂದ ವಜಾ ಮಾಡಿದೆ.
ಉತ್ತರ ಪ್ರದೇಶದ ಮೌಧಾ ಜಿಲ್ಲೆಯಲ್ಲಿ ತಹಸೀಲ್ದಾರ್ ಆಗಿದ್ದ ಆಶಿಷ್ ಗುಪ್ತಾ ಎಂಬಾತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ತನ್ನ ಧರ್ಮವನ್ನೇ ಬದಲಿಸಿದ್ದು, ಮುಸ್ಲಿಂ ಆಗಿ ಮತಾಂತರಗೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಮೊಹಮ್ಮದ್ ಯೂಸುಫ್ ಎಂದು ಬದಲಿಸಿಕೊಂಡಿದ್ದ. ಆಮೂಲಕ ಸರ್ಕಾರಿ ಸೇವೆಯಲ್ಲಿದ್ದು ಸೇವಾ ನಿಮಯಗಳನ್ನು ಉಲ್ಲಂಘಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಧಿಕಾರಿ ಅರುಣ್ ಮಿಶ್ರಾ ಅವರು ಆಶಿಷ್ ಗುಪ್ತಾನನ್ನು ತಹಸೀಲ್ದಾರ್ ಹುದ್ದೆಯಿಂದ ತೆರವುಗೊಳಿಸಿದ್ದಾರೆ.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ತಹಸೀಲ್ದಾರ್ ಆಶಿಷ್ ಗುಪ್ತಾ ಬಗ್ಗೆ ಆರೋಪ ಕೇಳಿಬಂದಿತ್ತು. ಮೊಹಮ್ಮದ್ ಯೂಸುಫ್ ಹೆಸರಲ್ಲಿ ಈ ವ್ಯಕ್ತಿ ಅಲ್ಲಿನ ಮಸೀದಿಗೆ ತೆರಳುತ್ತಿದ್ದುದನ್ನು ಅಲ್ಲಿನವರು ವಿರೋಧಿಸಿದ್ದರು. ಮುಸ್ಲಿಂ ಅಲ್ಲದ ವ್ಯಕ್ತಿ ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾನೆಂದು ಮಸೀದಿ ಸದಸ್ಯ ಮೊಹಮ್ಮದ್ ಆಶಿಕ್, ಪೊಲೀಸ್ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆಯೇ ಆಶಿಷ್ ಗುಪ್ತಾನ ಅಸಲಿ ಪತ್ನಿ ಆರತಿ ಪೊಲೀಸ್ ದೂರು ನೀಡಿದ್ದು ತನ್ನ ಪತಿ ಮತಾಂತರಗೊಂಡ ಬಗ್ಗೆ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಗೆ ಮುಸ್ಲಿಂ ಮಹಿಳೆಯರೊಂದಿಗೆ ಸಂಬಂಧ ಇದೆ. ತನ್ನ ಪತಿಯನ್ನು ಬಲವಂತದಿಂದ ಮತಾಂತರ ಮಾಡಿದ್ದಾರೆಂದು ದೂರು ನೀಡಿದ್ದಳು.
ಅಲ್ಲದೆ, ಇತರ ಮೂವರು ಆರೋಪಿಗಳ ಬಗ್ಗೆಯೂ ಆರತಿ ದೂರಿನಲ್ಲಿ ಹೇಳಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆಶಿಷ್ ಗುಪ್ತಾನ ಜೊತೆಗೆ ಸಂಪರ್ಕ ಹೊಂದಿದ್ದ ಮುಸ್ಲಿಂ ಮಹಿಳೆಯರನ್ನು ವಶಕ್ಕೆ ಪಡೆಯುವುದಕ್ಕಾಗಿ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ.
The wife of a revenue official has filed a police complaint alleging that her husband, Ashish Gupta, converted to Islam, changed his name to Mohammad Yusuf, and married a Muslim woman in the southern Uttar Pradesh town of Maudaha.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm