ಬ್ರೇಕಿಂಗ್ ನ್ಯೂಸ್
01-01-24 02:19 pm HK News Desk ದೇಶ - ವಿದೇಶ
ನವದೆಹಲಿ, ಜ.1: 2024ರ ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೊಸತಾಗಿ ಸ್ಯಾಟಲೈಟ್ ಉಡಾವಣೆ ಮಾಡಿದೆ. ಬ್ರಹ್ಮಾಂಡದ ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳ ಬಗ್ಗೆ ಅಧ್ಯಯನ ನಡೆಸಲು ಎಕ್ಸ್ ರೇ ಪೋಲಾರ್ಮೀಟರ್ ಉಪಗ್ರಹವನ್ನು (ಎಕ್ಸ್ಪೋಸ್ಯಾಟ್) ಸೋಮವಾರ ಉಡಾವಣೆ ಮಾಡಿದೆ.
ಇದರೊಂದಿಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ 'ನಾಸಾ'ದ ಬಳಿಕ ಬಾಹ್ಯಾಕಾಶದ ಕಪ್ಪು ಕುಳಿಗಳ ಅಧ್ಯಯನಕ್ಕೆ ಮುಂದಾದ ಎರಡನೇ ದೇಶ ಎಂಬ ಹೆಗ್ಗಳಿಕೆ ಭಾರತಕ್ಕೆ ಸೇರಿದೆ. ಈ ಸ್ಯಾಟಲೈಟ್ ಅತ್ಯಾಧುನಿಕ ಖಗೋಳ ವೀಕ್ಷಣಾ ತಂತ್ರಜ್ಞಾನವನ್ನು ಒಳಗೊಂಡಿದ್ದು, ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಅಧ್ಯಯನಕ್ಕೆ ಮೀಸಲಾಗಿದೆ.
ಎಕ್ಸ್ ರೇ ಪೋಟಾನ್ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು, ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್ಗಳಿಂದ ಹೊರಸೂಸುವ ವಿಕಿರಣಗಳ ಅಧ್ಯಯನಕ್ಕೆ ಎಕ್ಸ್ಪೋ ಸ್ಯಾಟ್ ಸಹಾಯ ಮಾಡಲಿದೆ. ನಕ್ಷತ್ರಗಳು ಸಾಮಾನ್ಯವಾಗಿ ತಮ್ಮಲ್ಲಿನ ಉರಿಯುವ ಶಕ್ತಿಯನ್ನು ಕಳಕೊಂಡು 'ಮೃತ'ಪಟ್ಟಾಗ ಅವು ತಮ್ಮದೇ ಗುರುತ್ವದ ಅಡಿಯಲ್ಲಿ ಕಪ್ಪು ಕುಳಿಗಳಾಗಿ ಅಥವಾ ನ್ಯೂಟ್ರಾನ್ ನಕ್ಷತ್ರಗಳಾಗಿ ಮಾರ್ಪಡುತ್ತವೆ. ಕಪ್ಪು ಕುಳಿಗಳು ಬ್ರಹ್ಮಾಂಡದಲ್ಲಿಯೇ ಅತ್ಯಧಿಕ ಗುರುತ್ವಾಕರ್ಷಣ ಶಕ್ತಿ ಹೊಂದಿರುತ್ತವೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವುದರಿಂದ ಬಾಹ್ಯಾಕಾಶ ಮತ್ತು ಬ್ರಹ್ಮಾಂಡದ ಬಗೆಗೆನ ನಿಗೂಢತೆಗಳನ್ನು ಭೇದಿಸಲು ಸಹಾಯವಾಗಲಿದೆ.
ಎಕ್ಸ್ಪೋ ಸ್ಯಾಟ್ ಉಪಗ್ರಹವು ಸುಮಾರು 250 ಕೋಟಿ ರೂ. ವೆಚ್ಚದ್ದಾಗಿದ್ದು ಐದು ವರ್ಷಗಳ ಕಾಲ ಕಾರ್ಯಾಚರಣೆಯಲ್ಲಿ ಇರುತ್ತದೆ.
Having conquered the Moon in 2023, the Indian Space Research Organisation (Isro) ushered in 2024 with a thunderous launch of the Polar Satellite Launch Vehicle (PSLV) on its 60th flight carrying the XPoSat mission to space.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm