ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm