ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm