ಬ್ರೇಕಿಂಗ್ ನ್ಯೂಸ್
01-01-24 03:33 pm HK News Desk ದೇಶ - ವಿದೇಶ
ನವದೆಹಲಿ, ಜ.1: ಪಾಕಿಸ್ತಾನದ ಪರವಾಗಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾಗಿ ಗುರುತಿಸಿದ್ದ ತೆಹ್ರೀಕ್-ಇ-ಹುರಿಯತ್ ಸಂಘಟನೆಯನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತ ವಿರೋಧಿ ಭಾವನೆ ಹಾಗೂ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದ ಆರೋಪದಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ತೆಹ್ರೀಕ್- ಇ-ಹುರಿಯತ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದೆ. ಈ ಸಂಘಟನೆಯನ್ನು ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 2004ರಲ್ಲಿ ಸ್ಥಾಪಿಸಿದ್ದು ಕಾಶ್ಮೀರದಲ್ಲಿ ನಡೆದ ದುಷ್ಕೃತ್ಯಗಳಲ್ಲಿ ಪರೋಕ್ಷ ಸಹಾಯ ಮಾಡಿತ್ತು. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮಾಡಿದ್ದು, ತೆಹ್ರೀಕ್-ಇ- ಹುರಿಯತ್ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಚಟುವಟಿಕೆಗಳಲ್ಲಿ ನಿರತವಾಗಿದೆ. ಅಲ್ಲದೆ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಉತ್ತೇಜನ ನೀಡಲು ಭಾರತ ವಿರೋಧಿ ಪ್ರಚಾರ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ತೆಹ್ರೀಕ್-ಇ ಹುರಿಯತ್ ಕಾನ್ಫರೆನ್ಸ್ ಒಕ್ಕೂಟವನ್ನು 1993 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ 26 ಸಂಘಟನೆಗಳ ಒಕ್ಕೂಟ ಇದಾಗಿದ್ದು ಅದರಲ್ಲಿ ಹುರಿಯತ್ ಕಾನ್ಫರೆನ್ಸ್ ಒಂದು. ಇದರಲ್ಲಿ ಪಾಕಿಸ್ತಾನ ಪರ ಇರುವ ಪ್ರತ್ಯೇಕತಾವಾದಿ ಹೋರಾಟಗಾರರು ಇದ್ದಾರೆ. JKLF ಮತ್ತು ದುಖ್ತರನ್-ಇ-ಮಿಲ್ಲತ್ ಸಂಘಟನೆಗಳು ಇದೇ ಒಕ್ಕೂಟದಲ್ಲಿ ಸೇರಿವೆ.
The Centre on Sunday declared Tehreek-e-Hurriyat (TeH) an 'Unlawful Association' under the Unlawful Activities (Prevention) Act (UAPA). The organisation was earlier headed by deceased separatist leader Syed Ali Shah Geelani.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm