ಬ್ರೇಕಿಂಗ್ ನ್ಯೂಸ್
03-01-24 11:07 pm HK News Desk ದೇಶ - ವಿದೇಶ
ನವದೆಹಲಿ, ಜ.4: ಇರಾನ್ ದೇಶದ ಕೆರ್ಮಾನ್ ನಗರದಲ್ಲಿ ಬುಧವಾರ ಮಧ್ಯಾಹ್ನ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.
ಸಾಹೇಬ್ ಅಲ್- ಝಮಾನ್ ಮಸೀದಿಯ ಆವರಣದಲ್ಲಿ ಶಿಯಾಗಳು ಮೆರವಣಿಗೆ ನಡೆಸುತ್ತಿದ್ದಾಗ ಎರಡು ಬಾಂಬ್ ಸ್ಫೋಟ ಸಂಭವಿಸಿದೆ. ಇರಾನ್ ಜನರಲ್ ಖಾಸಿಂ ಸೋಲೆಮನಿ ಅವರ ಹತ್ಯೆಯ ನಾಲ್ಕನೇ ವರ್ಷಾಚರಣೆ ದಿನವೇ ಬಾಂಬ್ ದಾಳಿ ನಡೆದಿದ್ದು, ಘಟನೆಯನ್ನು ಉಗ್ರವಾದಿ ಸಂಘಟನೆಗಳು ನಡೆಸಿರುವ ಶಂಕೆ ವ್ಯಕ್ತವಾಗಿದೆ.



ಕೆರ್ಮಾನ್ ನಗರದ ಡೆಪ್ಯುಟಿ ಗವರ್ನರ್, ಉಗ್ರರ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ವರದಿಯಲ್ಲಿ 103 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ರಸ್ತೆಯಲ್ಲೆಲ್ಲ ಛಿದ್ರಗೊಂಡ ದೇಹದ ಭಾಗಗಳು ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಅರಬ್ ಪ್ರತ್ಯೇಕತಾವಾದಿಗಳ ಪ್ರಕಾರ, ಐಸಿಸ್ ಉಗ್ರರು ಮತ್ತು ಸುನ್ನಿ ಜಿಹಾದಿಗಳು ಮಾಡಿರುವ ಸಾಧ್ಯತೆ ಇದೆಯಂತೆ. ಇತ್ತೀಚೆಗೆ ಶಿಯಾಗಳನ್ನು ಗುರಿಯಾಗಿಸಿ ಹಲವಾರು ದಾಳಿ ನಡೆದಿದ್ದು, ಅವನ್ನು ಐಸಿಸ್ ಉಗ್ರರೇ ಮಾಡಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಅಮೆರಿಕದ ಡ್ರೋಣ್ ದಾಳಿಯಲ್ಲಿ ಇರಾನ್ ದೇಶದ ಪವರ್ ಫುಲ್ ವ್ಯಕ್ತಿಯಾಗಿದ್ದ ಸೋಲೆಮನಿ ಸಾವನ್ನಪ್ಪಿದ್ದ. ಆನಂತರ, ಆತನ ಸ್ಥಾನವನ್ನು ಅಯತೊಲ್ಲಾ ಆಲಿ ಖೊಮೇನಿ ಅಲಂಕರಿಸಿದ್ದ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಒಂದು ಕಿಮೀ ಅಂತರದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಎರಡು ಕೂಡ 15 ನಿಮಿಷಗಳ ನಡುವೆ ನಡೆದಿವೆ.
State broadcaster Irib said dozens more people were wounded when the blasts hit a procession near the Saheb al-Zaman mosque in the southern city of Kerman. It cited Kerman's deputy governor as saying it was a "terrorist attack".
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm