ಬ್ರೇಕಿಂಗ್ ನ್ಯೂಸ್
03-01-24 11:07 pm HK News Desk ದೇಶ - ವಿದೇಶ
ನವದೆಹಲಿ, ಜ.4: ಇರಾನ್ ದೇಶದ ಕೆರ್ಮಾನ್ ನಗರದಲ್ಲಿ ಬುಧವಾರ ಮಧ್ಯಾಹ್ನ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.
ಸಾಹೇಬ್ ಅಲ್- ಝಮಾನ್ ಮಸೀದಿಯ ಆವರಣದಲ್ಲಿ ಶಿಯಾಗಳು ಮೆರವಣಿಗೆ ನಡೆಸುತ್ತಿದ್ದಾಗ ಎರಡು ಬಾಂಬ್ ಸ್ಫೋಟ ಸಂಭವಿಸಿದೆ. ಇರಾನ್ ಜನರಲ್ ಖಾಸಿಂ ಸೋಲೆಮನಿ ಅವರ ಹತ್ಯೆಯ ನಾಲ್ಕನೇ ವರ್ಷಾಚರಣೆ ದಿನವೇ ಬಾಂಬ್ ದಾಳಿ ನಡೆದಿದ್ದು, ಘಟನೆಯನ್ನು ಉಗ್ರವಾದಿ ಸಂಘಟನೆಗಳು ನಡೆಸಿರುವ ಶಂಕೆ ವ್ಯಕ್ತವಾಗಿದೆ.



ಕೆರ್ಮಾನ್ ನಗರದ ಡೆಪ್ಯುಟಿ ಗವರ್ನರ್, ಉಗ್ರರ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ವರದಿಯಲ್ಲಿ 103 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ರಸ್ತೆಯಲ್ಲೆಲ್ಲ ಛಿದ್ರಗೊಂಡ ದೇಹದ ಭಾಗಗಳು ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಅರಬ್ ಪ್ರತ್ಯೇಕತಾವಾದಿಗಳ ಪ್ರಕಾರ, ಐಸಿಸ್ ಉಗ್ರರು ಮತ್ತು ಸುನ್ನಿ ಜಿಹಾದಿಗಳು ಮಾಡಿರುವ ಸಾಧ್ಯತೆ ಇದೆಯಂತೆ. ಇತ್ತೀಚೆಗೆ ಶಿಯಾಗಳನ್ನು ಗುರಿಯಾಗಿಸಿ ಹಲವಾರು ದಾಳಿ ನಡೆದಿದ್ದು, ಅವನ್ನು ಐಸಿಸ್ ಉಗ್ರರೇ ಮಾಡಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಅಮೆರಿಕದ ಡ್ರೋಣ್ ದಾಳಿಯಲ್ಲಿ ಇರಾನ್ ದೇಶದ ಪವರ್ ಫುಲ್ ವ್ಯಕ್ತಿಯಾಗಿದ್ದ ಸೋಲೆಮನಿ ಸಾವನ್ನಪ್ಪಿದ್ದ. ಆನಂತರ, ಆತನ ಸ್ಥಾನವನ್ನು ಅಯತೊಲ್ಲಾ ಆಲಿ ಖೊಮೇನಿ ಅಲಂಕರಿಸಿದ್ದ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಒಂದು ಕಿಮೀ ಅಂತರದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಎರಡು ಕೂಡ 15 ನಿಮಿಷಗಳ ನಡುವೆ ನಡೆದಿವೆ.
State broadcaster Irib said dozens more people were wounded when the blasts hit a procession near the Saheb al-Zaman mosque in the southern city of Kerman. It cited Kerman's deputy governor as saying it was a "terrorist attack".
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm